September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

ಕಾಶಿಪಟ್ಣ: ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಶಿಪಟ್ಣದ ಶ್ರೀದೇವಿ ಪ್ರಸಾದ್ ನಿಲಯದ ರವೀಂದ್ರ ಅಚಾರ್ಯ(47) ರವರ ಪತ್ನಿ ಜ್ಯೋತಿ ರವರ ದೂರಿನಂತೆ ರವೀಂದ್ರ ಅಚಾರ್ಯ ರವರು ಚಿನ್ನ ಮತ್ತು ಬೆಳ್ಳಿಯ ಕಸೂತಿ ಕೆಲಸ ಮಾಡುತ್ತಿದ್ದು ಜೂ.28 ರಂದು ಬೆಳಿಗ್ಗೆ ಮನೆಯಿಂದ ಹೋದವರು ರಾತ್ರಿಯಾದರೂ ಮನೆಗೆ ಬಾರದೆ ಕಾಣೆಯಾಗಿದ್ದು ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.

Related posts

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಮರಗಳು ಉರುಳಿ ಎರಡು ಗಂಟೆ ಟ್ರಾಫಿಕ್ ಜಾಮ್- ವಾಹನ ಸವಾರರ ಪರದಾಟ- ಮರಗಳು ತೆರವು

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!