September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.

Related posts

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಬೆಳ್ತಂಗಡಿ : ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಮೂರು ಕೋಟಿ ಅನುದಾನ ಮಂಜೂರು; ಸಮಾಜ ಕಲ್ಯಾಣ ಸಚಿವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
error: Content is protected !!