July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya
error: Content is protected !!