26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!