23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!