32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ದಫನ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ದೂರು ನೀಡಿದ ವ್ಯಕ್ತಿ ಜುಲೈ 11 ರಂದು (ಇಂದು) ಸಂಜೆ 4:40 ಕ್ಕೆ ಬೆಳ್ತಂಗಡಿ ನ್ಯಾಯಾಲಯಕ್ಕೆ ತನ್ನ ಇಬ್ಬರು ವಕೀಲರ ಜೊತೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರಾಗಿ BNS 183 ಪ್ರಕರಣದ ಬಗ್ಗೆ ಹೇಳಿಕೆ ನೀಡಿದ್ದಾರೆ..

Related posts

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya
error: Content is protected !!