25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!