September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!