July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
error: Content is protected !!