25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya
error: Content is protected !!