26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮಾಜಿ ಶಾಸಕ ದಿ| ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!