30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya
error: Content is protected !!