July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya
error: Content is protected !!