September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ಇದ್ದು, ಇದೀಗ ಸರಕಾರವು ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಸುನೀಲ್ ಗೋಖಲೆ ಉಮ್ಮಂತಿಮಾರ್ ಆಯ್ಕೆಯಾಗಿದ್ದಾರೆ.

ಉಳಿದಂತೆ ಅರ್ಚಕರಾಗಿ ಪಿ. ರಾಮ ಕಾರಂತ್, ಸಮಿತಿಯ ಸದಸ್ಯರಾಗಿ ಚೆನ್ನಪ್ಪ ಬಂಗ್ಲೆತಡ್ಕ , ವಿಮಲ ಎಳ್ಳುಮಜಲು , ಪ್ರೇಮ ದೇವಸ, ರಮೇಶ್ ಮುಚ್ಚಿರಡ್ಕ, ಸುಂದರ ಗೌಡ ನಾಗನಡ್ಕ ಆಯ್ಕೆಯಾಗಿದ್ದಾರೆ.

ಈ ವೇಳೆ ಶಿಶಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ದೇವಸ್ಥಾನದ ಆಡಳಿತ ಅಧಿಕಾರಿಯಾಗಿದ್ದ ದಿನೇಶ್ ರವರು ಸುನೀಲ್ ಗೋಖಲೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ , ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya
error: Content is protected !!