22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya
error: Content is protected !!