September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya
error: Content is protected !!