22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಶಿಶಿಲ : ಮುಚ್ಚಿರಡ್ಕ ಜಯಂತ್ ನಾಯ್ಕ್ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya
error: Content is protected !!