September 6, 2026
ಗ್ರಾಮಾಂತರ ಸುದ್ದಿವರದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya
error: Content is protected !!