September 6, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಕ್ಯಾಂಪ್ಕೊ ವತಿಯಿಂದ ಸಹಾಯಧನ ವಿತರಣೆ

Suddi Udaya
error: Content is protected !!