
ಕೊಕ್ಕಡ : ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಅಂಗವಾಗಿ ಕೊಕ್ಕಡ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಧನಸಹಾಯ ಹಾಗೂ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಕೊಕ್ಕಡ : ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಅಂಗವಾಗಿ ಕೊಕ್ಕಡ ಎಂಡೋಸಲ್ಫಾನ್ ಪೀಡಿತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಧನಸಹಾಯ ಹಾಗೂ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.
