37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

ಪಾರೆoಕಿ: ಚ ಜು10 ರoದು ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಮಡಂತ್ಯಾರು ಇದರ ಮಹಿಳಾ ತಂಡದ ಸದಸ್ಯರಿಂದ‌ ದೇವಸ್ಥಾನದ ವಠಾರದಲ್ಲಿ ಮಹಿಳಾ ತಂಡದ ಭಜನಾ ತರಬೇತುದಾರ ಗುರುಗಳಾದ ಸತೀಶ್ ಪೂಂಜಾ ವಾಮದಪದವು ಇವರಿಗೆ ಗುರು ವಂದನೆ ಸಲ್ಲಿಸಲಾಯಿತು.


ದೇವಸ್ಥಾನದ ಪ್ರದಾನ ಅರ್ಚಕ ಟಿ.ವಿ ಶ್ರೀಧರ ರಾವ್ ಪೇಜಾವರ ಮಹಿಳಾ ಭಜನಾ ತಂಡದ ಸದಸ್ಯರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya
error: Content is protected !!