25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

ಪಾರೆoಕಿ: ಚ ಜು10 ರoದು ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಮಡಂತ್ಯಾರು ಇದರ ಮಹಿಳಾ ತಂಡದ ಸದಸ್ಯರಿಂದ‌ ದೇವಸ್ಥಾನದ ವಠಾರದಲ್ಲಿ ಮಹಿಳಾ ತಂಡದ ಭಜನಾ ತರಬೇತುದಾರ ಗುರುಗಳಾದ ಸತೀಶ್ ಪೂಂಜಾ ವಾಮದಪದವು ಇವರಿಗೆ ಗುರು ವಂದನೆ ಸಲ್ಲಿಸಲಾಯಿತು.


ದೇವಸ್ಥಾನದ ಪ್ರದಾನ ಅರ್ಚಕ ಟಿ.ವಿ ಶ್ರೀಧರ ರಾವ್ ಪೇಜಾವರ ಮಹಿಳಾ ಭಜನಾ ತಂಡದ ಸದಸ್ಯರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya
error: Content is protected !!