September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.

Related posts

ಗುರುವಾಯನಕೆರೆಯಲ್ಲಿ ವಾಹದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ :ಜನರಲ್ಲಿ ಆತಂಕ ಸೃಷ್ಟಿ.

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya
error: Content is protected !!