July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya
error: Content is protected !!