September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya
error: Content is protected !!