23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya
error: Content is protected !!