July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!