25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!