23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಟೀಂ ಅಭಯಹಸ್ತ ವತಿಯಿಂದ ಸುಲ್ಕೇರಿಮೊಗ್ರು ಸರ್ಕಾರಿ ಶಾಲೆಗೆ ಆರ್ಥಿಕ ಸಹಕಾರದ ಹಸ್ತಾಂತರ-ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya
error: Content is protected !!