July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!