28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya
error: Content is protected !!