25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!