25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮೂಡಾಯಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆ ಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ರಶ್ಮಿ ಹೆಚ್. ಎಸ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಗೌಡ, ಶಾಲಾ ಶಿಕ್ಷಕ ಕಿಶೋರ್ ಕುಮಾರ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಜತೆ ಕಾರ್ಯದರ್ಶಿ ನಾಣ್ಯಪ್ಪ ನಾಯ್ಕ್, ಕಾರ್ಯಕ್ರಮ ಸಂಯೋಜಕ ವಸಂತ್ ಶೆಟ್ಟಿ ಶ್ರದ್ದಾ, ಲಯನ್ಸ್ ಸದಸ್ಯರುಗಳಾದ ರಾಮಕೃಷ್ಣ ಗೌಡ, ಭುಜಬಲಿ ಧರ್ಮಸ್ಥಳ, ಗೋಪಾಲಕೃಷ್ಣ ಕಾಂಚೋಡು, ಸುಂದರಿ ನಾಣ್ಯಪ್ಪ ನಾಯ್ಕ್ ಉಪಸ್ಥಿತರಿದ್ದರು., ಮಂದಾರ ಬಲಿಪ ಸಹಕರಿಸಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ಪರಿಸರ ಸಂಯೋಜಕ ಪ್ರವೀಣ್ ಹೆಚ್. ಎಸ್. ಕಾರ್ಯಕ್ರಮ ನಿರ್ವಹಿಸಿದರು

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya
error: Content is protected !!