June 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ ನಡೆಯಿತು.

ಶಾಲಾ ಸಂಸ್ಕೃತ ಶಿಕ್ಷಕ ಹರೀಶ್ ಕುಮಾರ್ ಗುರುಪೂರ್ಣಿಮಾ ದಿನದ ಮಹತ್ವ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ನಾಯಕ್ ಅವರು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದವ್ಯಾಸರ ಭಾವಚಿತ್ರವಿಟ್ಟು ಮಕ್ಕಳಿಂದ ಆರತಿ ಮಾಡಿಸಿ, ಶಿಕ್ಷಕವೃಂದವು ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಲಾಯಿತು.

ಶಾಲಾ ವಿದ್ಯಾರ್ಥಿ ಅಕ್ಷರ್ ಹಳೆಮನೆಯವರು, ಗುರುವಿನ ಬಗ್ಗೆ “ನನ್ನ ಶಿಲ್ಪಿ” ಎಂಬ ಶೀರ್ಷಿಕೆಯ ಸ್ವ ರಚಿತ ಕವನ ವಾಚಿಸಿ, ಗುರು ನಮನ ಸಲ್ಲಿಸಿದರು. ತೌಫೀರ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!