25.5 C
ಪುತ್ತೂರು, ಬೆಳ್ತಂಗಡಿ
August 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ ನಡೆಯಿತು.

ಶಾಲಾ ಸಂಸ್ಕೃತ ಶಿಕ್ಷಕ ಹರೀಶ್ ಕುಮಾರ್ ಗುರುಪೂರ್ಣಿಮಾ ದಿನದ ಮಹತ್ವ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ವಿದ್ಯಾಲಕ್ಷ್ಮೀ ನಾಯಕ್ ಅವರು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದವ್ಯಾಸರ ಭಾವಚಿತ್ರವಿಟ್ಟು ಮಕ್ಕಳಿಂದ ಆರತಿ ಮಾಡಿಸಿ, ಶಿಕ್ಷಕವೃಂದವು ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಮಹಾನ್ ಚೇತನಕ್ಕೆ ಗೌರವ ಸಲ್ಲಿಸಲಾಯಿತು.

ಶಾಲಾ ವಿದ್ಯಾರ್ಥಿ ಅಕ್ಷರ್ ಹಳೆಮನೆಯವರು, ಗುರುವಿನ ಬಗ್ಗೆ “ನನ್ನ ಶಿಲ್ಪಿ” ಎಂಬ ಶೀರ್ಷಿಕೆಯ ಸ್ವ ರಚಿತ ಕವನ ವಾಚಿಸಿ, ಗುರು ನಮನ ಸಲ್ಲಿಸಿದರು. ತೌಫೀರ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!