July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಪಣೆಜಾಲು ಬಳಿಯ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸೇವಾ ಟ್ರಸ್ಟ್ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರೇಮ್ ಶೆಟ್ಟಿ, ಕೋಶಾಧಿಕಾರಿ ಶೈಲೇಶ್ ಗಾಣಿಗ, ಸದಸ್ಯರಾದ ಶಂಕರ್ ಗಾಣಿಗ, ಶಶಿಧರ ಹೆಗ್ಡೆ, ಲೋಕೇಶ್ ಆಚಾರ್ಯ, ಸುರೇಶ್ ಕುಲಾಲ್, ಪ್ರವೀಣ್ ಶೆಟ್ಟಿ, ಸಂಕೇತ್ ಶೆಟ್ಟಿ, ಸಚಿನ್ ಎಸ್ ಶೆಟ್ಟಿ, ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಗೆ ಅಂತರಾಷ್ಟ್ರೀಯ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya
error: Content is protected !!