25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ-ಅನುಜ್ಞಾ ಕಲಶ

ಕರಾಯ ಶ್ರೀ ಮಹಾಲಿಂಗೇಶ್ವರ ದೇಗುಲದಲ್ಲಿ ಸಾರ್ವಜನಿಕ ಶತರುದ್ರಾಭಿಷೇಕ ಹಾಗೂ ತೀರ್ಥ ಮಂಟಪದ ಅನುಜ್ಞಾ ಕಲಶ ಜು‌.10 ರಂದು ನಡೆಯಿತು.

ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈಧಿಕ ವಿಧಿ ವಿಧಾನಗಳು ನೇರವೇರಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಸೂರ, ದಯಾನಂದ ಪೂಜಾರಿ, ನಂದಿನಿ, ತೇಜಸ್ವಿನಿ, ಅರ್ಚಕ ಶಶಿಕಾಂತ್ ರಾವ್ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ ಪ್ರಮುಖರಾದ ಸಾಮ್ರಾಟ್ ಕರ್ಕೇರ, ಯುವರಾಜ್ ಅನಾರ್, ನವೀನ, ಅಣ್ಣು ಗೌಡ, ಸುಧೀರ್ ಕುಮಾರ್ ಹಲೇಜಿ, ದುರ್ಗೇಶ್ ಕೆದಿಲಾಯ, ರಾಜಶೇಖರ್ ರೈ, ಸುರೇಶ್ ಕೆ, ಸೀತಾರಾಮ, ಕಿಶೋರ್, ಹೇಮವಾತಿ, ಬೂದ, ಜಗದೀಶ್ ಶೆಟ್ಟಿ ಮೈರ, ಜನಾರ್ದನ ಮೊದಲಾದವರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರೇರಣಾ ಶಿಬಿರದ ಉದ್ಘಾಟನೆ

Suddi Udaya

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya
error: Content is protected !!