23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

ವೇಣೂರು: ಇಂದು(ಜು.11)ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮೂಡುಬಿದಿರೆ-ವೇಣೂರು ರಾಜ್ಯ ಹೆದ್ದಾರಿಯ ಕರಿಮಣೇಲು ಬಳಿ ಬೃಹತ್ ಮರವೊಂದು ಹೆದ್ದಾರಿಗೆ ಉರುಳಿ ಬಿದ್ದು ಸಂಪರ್ಕ ಕಡಿತಗೊಂಡಿತು.

ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿದರು.

ಹೆದ್ದಾರಿ ಸಂಚಾರದಲ್ಲಿ ಕೆಲವೊತ್ತು ಅಡಚಣೆ ಉಂಟಾಗಿದ್ದು, ವೇಣೂರು ಪೊಲೀಸರು ವಾಹನ ಸಂಚಾರ ನಿಯಂತ್ರಣದಲ್ಲಿ ಸಹಕರಿಸಿದರು. ಇಲ್ಲಿ ಇನ್ನೂ ಕೆಲವು ಅಪಾಯಕಾರಿ ಮರಗಳಿದ್ದು, ತೆರವುಗೊಳಿಸಬೇಕೆಂಬ ಅಗ್ರಹ ಕೇಳಿ ಬಂದಿದೆ.

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya
error: Content is protected !!