September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

ಕಾಶಿಪಟ್ಣ: ಮನೆಯಿಂದ ಹೋದವರು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಶಿಪಟ್ಣದ ಶ್ರೀದೇವಿ ಪ್ರಸಾದ್ ನಿಲಯದ ರವೀಂದ್ರ ಅಚಾರ್ಯ(47) ರವರ ಪತ್ನಿ ಜ್ಯೋತಿ ರವರ ದೂರಿನಂತೆ ರವೀಂದ್ರ ಅಚಾರ್ಯ ರವರು ಚಿನ್ನ ಮತ್ತು ಬೆಳ್ಳಿಯ ಕಸೂತಿ ಕೆಲಸ ಮಾಡುತ್ತಿದ್ದು ಜೂ.28 ರಂದು ಬೆಳಿಗ್ಗೆ ಮನೆಯಿಂದ ಹೋದವರು ರಾತ್ರಿಯಾದರೂ ಮನೆಗೆ ಬಾರದೆ ಕಾಣೆಯಾಗಿದ್ದು ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಈ ತನಕ ಪತ್ತೆಯಾಗಿರುವುದಿಲ್ಲ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯಲ್ಲಿರುತ್ತದೆ.

Related posts

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya
error: Content is protected !!