22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಹುಣ್ಸೆಕಟ್ಟೆ ಸ.ಕಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಕರಿಯಪ್ಪ ಎ.ಕೆ ರವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!