23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

ಬೆಳ್ತಂಗಡಿ: ಶುಕ್ರವಾರ ಮುಂಜಾನೆಯಿಂದ ಭಾರಿ ಮಳೆಯಾಗುತ್ತಿದ್ದು ಮಲವಂತಿಗೆ ಗ್ರಾಮದ ಮಲ್ಲಕಜೆ ನದಿಯಲ್ಲಿ ಪ್ರವಾಹದ ರೀತಿಯಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ರಭಸದಿಂದ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.

ಘಾಟಿ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ನದಿಗಳಲ್ಲಿ ಮಣ್ಣು ಮಿಶ್ರಿತ ಕೆಸರ ನೀರು ಭೋರ್ಗರೆದು ಹರಿಯುತ್ತಿದೆ. ಈ ಮಳೆಗಾಲದಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿರುವುದು ಮೊದಲು ಎಂದು ಸ್ಥಳೀಯರು ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

ಕ್ಷಣ ಕ್ಷಣಕ್ಕೂ ನೀರಿನ ಮಟ್ಟ ಹೆಚ್ಚುತ್ತಿದೆ.
ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳಲ್ಲಿ ಮಳೆ ನೀರು ಹಳ್ಳ ರೀತಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಒಟ್ಟಿನಲ್ಲಿ ಪುನರ್ವಸು ಅವಂತಾರ ಸೃಷ್ಟಿಸುತ್ತಾ ಎಂಬ ಭೀತಿ ಜನರಲ್ಲಿ ಮೂಡಿದೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

Suddi Udaya

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya
error: Content is protected !!