ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

ತೆಂಕಕಾರಂದೂರು : ಇಲ್ಲಿಯ ಗುಂಡ್ಯೇರಿ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜು. 10ರಂದು ನಡೆದಿದೆ.

ಗುಂಡ್ಯೇರಿ- ಕರಂಬಾರು ಸಾರ್ವಜನಿಕ ರಸ್ತೆಯಲ್ಲಿ ಕಾರಿನ ಚಾಲಕ ಶೇಖರ್‌ ರವರು ಗುಂಡ್ಯೇರಿ ಕಡೆಯಿಂದ ಕರಂಬಾರು ಕಡೆಗೆ ದುಡುಕುತನದಿಂದ ಹಾಗೂ ನಿರ್ಲಕ್ಷತನದಿಂದ ತಿರುವು ರಸ್ತೆಯಲ್ಲಿ ರಾಂಗ್‌ ಸೈಡಿಗೆ ಚಲಾಯಿಸಿ ಎದುರಿನಿಂದ ಅಂದರೆ ಕರಂಬಾರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಂಜೀವ ಮೂಲ್ಯ(62) ರವರು ದ್ವಿಚಕ್ರ ವಾಹನದೊಂದಿಗೆ ರಸ್ತೆಗೆ ಬಿದ್ದು ಕಾಲು ಮುರಿತದ ಗಾಯ ಉಂಟಾಗಿ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುತ್ತರೆ ಎಂದು ವೇಣೂರು ಪೊಲೀಸ್ ಠಾಣೆಗೆ ದೂರಿನಲ್ಲಿ ತಿಳಿಸಿರುತ್ತಾರೆ.

Related posts

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ 168 ಕೋಟಿ ವ್ಯವಹಾರ-ರೂ 71.63 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya
error: Content is protected !!