July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!