September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

ಬೆಳ್ತಂಗಡಿ: ಬಂದಾರು ಗ್ರಾಮದ ಸಿದ್ದಾರ್ಥ ಕಲಿಕಾ ಕೇಂದ್ರ ಪುನರಡ್ಕ ಕಾಲೋನಿಯ ಪರಿಸರದ ಆಟದ ಮೈದಾನ ಮತ್ತು ಅಂಬೇಡ್ಕರ್ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬುದ್ದ ಗುರು ಪೂರ್ಣಿಮೆಯ ದಿನದಂದು ಗಿಡಗಳನ್ನು ನೆಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಹಲಸು, ಪೇರಳೆ, ಸೀತಾಫಲ ಇನ್ನಿತರ ಸಸ್ಯಗಳನ್ನು ನೆಟ್ಟು ಧಮ್ಮ ದಿವಸದ ಶುಭಾಶಯಗಳನ್ನು ಹಂಚಲಾಯಿತು.
ತಾವೆಲ್ಲರೂ ಶ್ರದ್ಧೆ ಶೀಲ ದೊಂದಿಗೆ ಧರ್ಮದಲ್ಲಿ ಬೆಳೆಯಿರಿ ಸುಖಃ ಶಾಂತಿಯನ್ನು ನಿಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಲ್ಲಿ ಶ್ರದ್ಧಾ ಜಾಗೃತಿ ಮೂಡಿಸಲಾಯಿತು.

ಕಾಲೋನಿಯ ಸದಸ್ಯರುಗಳಾದ ಪಿ ಎಸ್ ಶ್ರೀನಿವಾಸ್, ಕೃಷ್ಣಪ್ಪ, ಸುಂದರ ರಮೇಶ, ಮೀನಾಕ್ಷಿ, ಭಾಗೀರಥಿ, ಗಣೇಶ, ಶ್ರೀಧರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya
error: Content is protected !!