23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನವರದಿ

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

ಬೆಳಾಲು: ಕುಕ್ಕೊಟ್ಟು ನಿವಾಸಿ ನಾಗೇಶ್ ಎಂಬವರ ಮಗಳು ವೀಣಾ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜು.11 ರಂದು ನಡೆದಿದೆ.

ವೀಣಾರವರ ಪಾರ್ಥೀವ ಶರೀರ ಕೆರೆಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವೀಣಾ ರವರು ನಾಪತ್ತೆಯಾಗಿದ್ದಾರೆಂಬ ದೂರಿನ ಹಿನ್ನಲೆ ಪೊಲೀಸರು ಪ್ರಕಟಣೆ ಹೊರಡಿಸಿದ್ದರು. ನಂತರ ಆಕೆ ಪತ್ತೆಯಾಗಿದ್ದರು. ಜು.11ರಂದು ಆಕೆಯ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!