ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ನೆರಿಯದಲ್ಲಿ ಅಟಲ್ ವಿರಾಸತ್ ಜನ್ಮ ಶತಾಬ್ದಿ ಪ್ರಯುಕ್ತ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರಿಂದ ಕಿಟ್ ವಿತರಣೆ

Suddi Udaya

ಮುಗ್ಗ ಗುತ್ತಿನ ಮನೆತನದ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ ರೂ.3.03 ಕೋಟಿ ವ್ಯವಹಾರ;ರೂ.13.04 ಲಕ್ಷ ಲಾಭ ; ಶೇಕಡಾ 25 ಡಿವಿಡೆಂಟ್

Suddi Udaya

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya
error: Content is protected !!