26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಅಯ್ಯಪ್ಪ ದೇವಸ್ಥಾನದ ಬಳಿ ರಾಮನಗರ ಶ್ರೀದೇವಿ ಕಾಂಪ್ಲೆಕ್ಸ್ ನಲ್ಲಿ ಪೂಜಾ ಸಾಮಾಗ್ರಿಗಳ ಮಳಿಗೆಯಾದ ಸಿಂಧೂರ ಟ್ರೇಡರ್ಸ್ ಜು. 11ರಂದು ಶುಭಾರಂಭಗೊಂಡಿತು.

ಉದ್ಘಾಟನೆಯನ್ನು ಮಾಲಕರ ಮಾತೃಶ್ರೀ ಸುಶೀಲ ಓಬಯ್ಯ ಹೆಗ್ಡೆ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಮಾಜಿ ಅಧ್ಯಕ್ಷ ನಾರಾಯಣ್ ಭಟ್ ಮುಗುಳಿ, ಶ್ರೀಧರ್ ಭಟ್ ಕುತ್ಯಾರು, ನಳಿನಾಕ್ಷಿ, ಶಾರದಾ ವಾಸುದೇವ ಹೆಗ್ಡೆ, ಜಯಂತಿ ಜಗನ್ನಾಥ್, ಮಂಜುಳಾ ಸತೀಶ್ ರಾಜ್ ಉಪಸ್ಥಿತರಿದ್ದು ಶುಭಹಾರೈಸಿದರು.
ಬಂದಂತಹ ಅತಿಥಿ ಗಣ್ಯರನ್ನು ಸತೀಶ್ ರಾಜ್ ಸ್ವಾಗತಿಸಿ ವಂದಿಸಿದರು.


ನಮ್ಮಲ್ಲಿ ಗೃಹಪ್ರವೇಶ, ಗಣ ಹೋಮ ಶ್ರೀ ಸತ್ಯನಾರಾಯಣ ಪೂಜಾ ಹಾಗೂ ಇನ್ನಿತರ ದೇವರ ಪೂಜೆಗೆ ಬೇಕಾಗುವ ಸಾಮಾಗ್ರಿಗಳು. ದೇವರ ಪೂಜೆಯ ತಾಮ್ರ ಮತ್ತು ಕಂಚಿನ ಸಾಮಾಗ್ರಿಗಳು. ಜರ್ಮನ್ ಸಿಲ್ವರ್ ಹಾಗೂ ಉಡುಗೊರೆ ನೀಡುವ ಸಾಮಾಗ್ರಿಗಳು ಲಭ್ಯ ಎಂದು ಮಾಲಕ ಕೃಷ್ಣಕುಮಾರ್ ತಿಳಿಸಿದ್ದಾರೆ..

Related posts

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ವಾರ್ಷಿಕೋತ್ಸವ ಎಕ್ಸೆಲಿಯಾ-2025 ಕಾರ್ಯಕ್ರಮದ ಉದ್ಘಾಟನೆ:ಶಿಕ್ಷಣದ ಜೊತೆ ಸಮಾಜಕ್ಕೆ ಪ್ರೇರಣದಾಯಕ ಕೆಲಸ ಮಾಡುವ ಮನಸ್ಥಿತಿ ಬೆಳೆಸಿಕೊಳ್ಳಿ: ಡಾ. ಎಚ್. ಮಾಧವ ಭಟ್:ಪ್ರಾಮಾಣಿಕ ಉದ್ದೇಶದಿಂದ ಎಕ್ಸೆಲ್ ಟೆಕ್ನೊ ಸ್ಕೂಲ್ ಆರಂಭ ಮಾಡಿದ್ದೇವೆ: ಸುಮಂತ್ ಕುಮಾರ್ ಜೈನ್

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya
error: Content is protected !!