28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪ್ರೌಢಶಾಲೆ (ಅನುದಾನಿತ), ಇದರ 2025-26 ನೇ ಸಾಲಿನ ಶಾಲಾ ನಾಯಕನಾಗಿ 10 ನೇ ತರಗತಿ ವಿದ್ಯಾರ್ಥಿ ಚಂದನ್,

ಉಪನಾಯಕನಾಗಿ 9 ನೇ ತರಗತಿ ವಿದ್ಯಾರ್ಥಿ ಅಭಿಷೇಕ್, ಕಾರ್ಯದರ್ಶಿಯಾಗಿ 10 ನೇ ತರಗತಿ ವಿದ್ಯಾರ್ಥಿ ಕುಮಾರಿ ಪೂಜಾಶ್ರೀ ಹಾಗೂ ಜೊತೆ ಕಾರ್ಯದರ್ಶಿಯಾಗಿ 9ನೇ ತರಗತಿ ವಿದ್ಯಾರ್ಥಿ ಕುಮಾರಿ ತೃಪ್ತಿ ಆಯ್ಕೆ ಆಗಿರುತ್ತಾರೆ.

Related posts

ಜ.22-24: ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya
error: Content is protected !!