July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲದ ಶಿಶಿಲೇಶ್ವರ ದೇವಸ್ಥಾನಕ್ಕೆ ಕಳೆದ ಎರಡು ವರ್ಷಗಳಿಂದ ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡದೆ ಇದ್ದು, ಇದೀಗ ಸರಕಾರವು ವ್ಯವಸ್ಥಾಪನ ಸಮಿತಿಯನ್ನು ರಚನೆ ಮಾಡಿದ್ದು, ಅಧ್ಯಕ್ಷರಾಗಿ ಸುನೀಲ್ ಗೋಖಲೆ ಉಮ್ಮಂತಿಮಾರ್ ಆಯ್ಕೆಯಾಗಿದ್ದಾರೆ.

ಉಳಿದಂತೆ ಅರ್ಚಕರಾಗಿ ಪಿ. ರಾಮ ಕಾರಂತ್, ಸಮಿತಿಯ ಸದಸ್ಯರಾಗಿ ಚೆನ್ನಪ್ಪ ಬಂಗ್ಲೆತಡ್ಕ , ವಿಮಲ ಎಳ್ಳುಮಜಲು , ಪ್ರೇಮ ದೇವಸ, ರಮೇಶ್ ಮುಚ್ಚಿರಡ್ಕ, ಸುಂದರ ಗೌಡ ನಾಗನಡ್ಕ ಆಯ್ಕೆಯಾಗಿದ್ದಾರೆ.

ಈ ವೇಳೆ ಶಿಶಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ದೇವಸ್ಥಾನದ ಆಡಳಿತ ಅಧಿಕಾರಿಯಾಗಿದ್ದ ದಿನೇಶ್ ರವರು ಸುನೀಲ್ ಗೋಖಲೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ , ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya
error: Content is protected !!