25.5 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದ ಉದ್ಘಾಟನೆಯು ಜು. 12 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು.

ಸಂಸ್ಥೆಯ ಸಂಚಾಲಕರಾದ ವಂದನೀಯ. ಫಾ. ಅಬೆಲ್ ಲೋಬೊ ಉದ್ಘಾಟಿಸಿ ನೂತನ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಾಣಿ ಪದವಿ ಕಾಲೇಜಿನ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಿರ್ ಕೆ.ಎನ್ ಮಾತನಾಡಿ ನಾಯಕನಾದವನು ತಪ್ಪುಗಳನ್ನು ತನ್ನಮೇಲೆ ಹೊತ್ತುಕೊಂಡು ಶ್ರೇಯಸ್ಸನ್ನು ಎಲ್ಲರಿಗೂ ಕೊಡುತ್ತಾನೆ ಎಂದು ಹೇಳಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಉಪಯೋಗ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ ವಿಜಯ್ ಲೋಬೊ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿದ್ಯಾರ್ಥಿ ಸೆಬಾಸ್ಟಿನ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕಿ ಹೆಝಲ್ ಜಿ಼ಷಾ ಪಿಂಟೋ ಧನ್ಯವಾದ ನೀಡಿದರು. ವಿಶ್ವಾಸ್ ವೇಗಸ್ ಕಾರ್ಯಕ್ರಮ ನಿರೂಪಿಸಿದರು.

Related posts

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya
error: Content is protected !!